1:27 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ರಂಗ ಕಲಾವಿದ ‍‍ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ: ನವೆಂಬರ್ 9ರಂದು ಪ್ರದಾನ

07/10/2021, 10:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗ ಕಲಾವಿದ ಹಾಗೂ ಪುರಾಣ ಪ್ರವಚನಕಾರರಾದ ಅಗಸಗಟ್ಟೆ ತಿಂದಪ್ಪ ಅವರು ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವವರನ್ನು ರಾಜ್ಯದ ವಿವಿಧ ಭಾಗಗಳಿಂದ ಗುರುತಿಸುತ್ತಿದೆ. ಇದೀಗ ಸಂಸ್ಥೆಯು ತಿಂದಪ್ಪ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸುತ್ತಿದೆ. ನವಂಬರ 9ರಂದು ಮಂಡ್ಯದಲ್ಲಿ ಟ್ರಸ್ಟ್‌  ಆಯೋಜಿಸಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಲ್ಲಿ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರಿಗೆ ಟ್ರಸ್ಟ್‌ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ ಎಂದು ಟ್ರಸ್ಟ್‌ ನ ಪ್ರಮುಖರಾದ ಅಭಿನಂದನ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು