8:41 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ರಂಗ ಕಲಾವಿದ ‍‍ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ: ನವೆಂಬರ್ 9ರಂದು ಪ್ರದಾನ

07/10/2021, 10:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗ ಕಲಾವಿದ ಹಾಗೂ ಪುರಾಣ ಪ್ರವಚನಕಾರರಾದ ಅಗಸಗಟ್ಟೆ ತಿಂದಪ್ಪ ಅವರು ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವವರನ್ನು ರಾಜ್ಯದ ವಿವಿಧ ಭಾಗಗಳಿಂದ ಗುರುತಿಸುತ್ತಿದೆ. ಇದೀಗ ಸಂಸ್ಥೆಯು ತಿಂದಪ್ಪ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸುತ್ತಿದೆ. ನವಂಬರ 9ರಂದು ಮಂಡ್ಯದಲ್ಲಿ ಟ್ರಸ್ಟ್‌  ಆಯೋಜಿಸಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಲ್ಲಿ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರಿಗೆ ಟ್ರಸ್ಟ್‌ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ ಎಂದು ಟ್ರಸ್ಟ್‌ ನ ಪ್ರಮುಖರಾದ ಅಭಿನಂದನ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು