10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ನಿರ್ಗಮಿಸಿದ ರಾಷ್ಟ್ರೀಯ ಐಕ್ಯತಾ ಸೈಕಲ್ Rally: ಇನ್ನು ಪಯಣ ಗುಜರಾತ್ ಕಡೆಗೆ

07/10/2021, 15:55

ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಹಮ್ಮಿಕೊಂಡ ಸೈಕಲ್ ರ್ಯಾಲಿ ಗುರುವಾರ
ಮಂಗಳೂರಿನಿಂದ ನಿರ್ಗಮಿಸಿದೆ.

ಸೈಕಲ್ ರ್ಯಾಲಿ ಬುಧವಾರ ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ ಅಗಮಿಸಿತ್ತು. ಇದು ಕೇರಳದ ತಿರುವನಂತಪುರ ದಿಂದ ಹೊರಡಿತ್ತು. ಈ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.. ಇಂದು ಬೆಳಗ್ಗೆ 7.30ಕ್ಕೆ ಮಂಗಳೂರಿನಿಂದ ಬೀಳ್ಕೊಡಲಾಗುತ್ತಿದೆ. ರ್ಯಾಲಿ ಗುಜರಾತ್‍ನ ಕೆವಾಡಿಯಾ ವರಗೆ ಸಾಗಲಿದೆ.  

ಇತ್ತೀಚಿನ ಸುದ್ದಿ

ಜಾಹೀರಾತು