8:09 AM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ನಿರ್ಗಮಿಸಿದ ರಾಷ್ಟ್ರೀಯ ಐಕ್ಯತಾ ಸೈಕಲ್ Rally: ಇನ್ನು ಪಯಣ ಗುಜರಾತ್ ಕಡೆಗೆ

07/10/2021, 15:55

ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಹಮ್ಮಿಕೊಂಡ ಸೈಕಲ್ ರ್ಯಾಲಿ ಗುರುವಾರ
ಮಂಗಳೂರಿನಿಂದ ನಿರ್ಗಮಿಸಿದೆ.

ಸೈಕಲ್ ರ್ಯಾಲಿ ಬುಧವಾರ ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ ಅಗಮಿಸಿತ್ತು. ಇದು ಕೇರಳದ ತಿರುವನಂತಪುರ ದಿಂದ ಹೊರಡಿತ್ತು. ಈ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.. ಇಂದು ಬೆಳಗ್ಗೆ 7.30ಕ್ಕೆ ಮಂಗಳೂರಿನಿಂದ ಬೀಳ್ಕೊಡಲಾಗುತ್ತಿದೆ. ರ್ಯಾಲಿ ಗುಜರಾತ್‍ನ ಕೆವಾಡಿಯಾ ವರಗೆ ಸಾಗಲಿದೆ.  

ಇತ್ತೀಚಿನ ಸುದ್ದಿ

ಜಾಹೀರಾತು