5:42 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

07/10/2021, 19:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರೂ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ, ಅಲಕ್ಷ್ಯ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು ಮಾತನಾಡಬೇಕು. ಹಾಗೆ ಪ್ರತಿಪಕ್ಷದಲ್ಲಿರುವ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಿಸಲು ಒತ್ತಾಯ ಮಾಡಬೇಕು.

ಸೆ. 8ರಂದು ಸಂಜೆ 6 ಗಂಟೆಗೆ ಮಸ್ಕಿಯ ದಲಿತ, ಪ್ರಗತಿಪರ ರೈತರ, ಕನ್ನಡಪರ ಹಾಗೂ ಇನ್ನುಳಿದ ಹಲವಾರು ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದು ಎಂದು ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ ಹಾಗೂ ದಲಿತ ಮುಖಂಡ   ದೊಡ್ಡಪ್ಪ ಮುರಾರಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು