9:51 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

07/10/2021, 19:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರೂ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ, ಅಲಕ್ಷ್ಯ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು ಮಾತನಾಡಬೇಕು. ಹಾಗೆ ಪ್ರತಿಪಕ್ಷದಲ್ಲಿರುವ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಿಸಲು ಒತ್ತಾಯ ಮಾಡಬೇಕು.

ಸೆ. 8ರಂದು ಸಂಜೆ 6 ಗಂಟೆಗೆ ಮಸ್ಕಿಯ ದಲಿತ, ಪ್ರಗತಿಪರ ರೈತರ, ಕನ್ನಡಪರ ಹಾಗೂ ಇನ್ನುಳಿದ ಹಲವಾರು ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದು ಎಂದು ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ ಹಾಗೂ ದಲಿತ ಮುಖಂಡ   ದೊಡ್ಡಪ್ಪ ಮುರಾರಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು