8:12 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು