3:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು