2:18 PM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಖರೀದಿ; ಟಾಟಾ ಸನ್ಸ್  ಕಂಪನಿ ಸಲ್ಲಿಸಿದ ಟೆಂಡರ್ ಗೆ ಆಸ್ತು: ಕೇಂದ್ರ ಸರಕಾರ ಘೋಷಣೆ

08/10/2021, 19:32

ಹೊಸದಿಲ್ಲಿ(reporterkarnataka.com): ಟಾಟಾ ಸನ್ಸ್ ಕಂಪನಿಯು ಏರ್ ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್ ಒಪ್ಪಿಗೆಯಾಗಿರುವುದನ್ನು ಕೇಂದ್ರ ಸರಕಾರ ದೃಢಪಡಿಸಿದೆ.

ಬಂಡವಾಳ ಹಿಂಪಡೆತ ಹಾಗೂ ನಾಗರಿಕ ವಿಮಾನಯಾನ ಇಲಾಖೆ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟಾಟಾ ಸನ್ಸ್ ಕಂಪನಿಯು ಏರ್  ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್  ಒಪ್ಪಿಗೆಯಾಗಿರುವುದನ್ನು ಘೋಷಿಸಿದ್ದಾರೆ. ಟಾಟಾ ಸನ್ಸ್  ಪ್ರೈವೇಟ್ ಲಿಮಿಟೆಡ್ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್  ಇಂಡಿಯಾ ಕಂಪನಿಯ ಬಿಡಿಂಗ್ ನಲ್ಲಿ ಟಾಟಾ ಸನ್ಸ್  ಗೆಲುವು ಸಾಧಿಸಿದೆ ಎಂದು ತಿಳಿಸಿದೆ.

ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ (DIPAM) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮತ್ತು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು