11:20 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಮಸ್ಕಿಯಲ್ಲಿ ಪ್ರತಿಭಟನಾಕರರ ಆಗ್ರಹ

09/10/2021, 16:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಅತ್ಯಾಚಾರ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಲಿತ ಸಾಹಿತಿ ದಾನಪ್ಪ ನಿಲಗಲ್ ಒತ್ತಾಯಿಸಿದ್ದಾರೆ.

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಸ್ಕಿ ಅಂಬೇಡ್ಕರ್ ಪ್ರತಿಮೆ ವರೆಗೆ ನಡೆದ ಪಂಜಿನ ಮೆರವಣಿಗೆ ನಂತರ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

 ಈ ಸರ್ಕಾರದ ಆಡಳಿತದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರು ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು 


ಮಾತನಾಡಬೇಕು. ಹಾಗೆ ವಿರೋಧ ಪಕ್ಷದ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಣ ಸಾಧಿಸಲು ಒತ್ತಾಯ ಮಾಡಬೇಕು. ಅತ್ಯಾಚಾರ ಮಾಡಿದ ಆರೋಪಿಗಳನ್ನು ಬಂಧಿಸಿ ಗಲ್ಲುಶಿಕ್ಷೆಗೆ ಒಳಪಡಿಸಬೇಕೆಂದು.

ಇತ್ತೀಚಿನ ಸುದ್ದಿ

ಜಾಹೀರಾತು