7:58 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಾರ್ಕಳದಲ್ಲಿ ವಿಎಚ್ ಪಿ, ಭಜರಂಗ ದಳ ಪ್ರತಿಭಟನೆ

09/10/2021, 18:14

ಕಾರ್ಕಳ(reporterkarnataka.com) : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಕಾರ್ಕಳ ಬಸ್‌ ನಿಲ್ದಾಣದ ಬಳಿ ಶನಿವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್‌ ಕೆ.ಆರ್.‌, 1990ರ ನಂತರ ಕಾಶ್ಮೀರದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆಯುತ್ತಿದೆ. ಒಂದೆರಡು ವಾರದಲ್ಲಿ 8 ಹಿಂದೂ ಕಾಶ್ಮೀರ ಪಂಡಿತರ ಹತ್ಯೆಯಾಗಿದೆ. ಅಲ್ಲಿನ ಪಂಡಿತರು, ಹಿಂದೂಗಳಿಗೆ ಧೈರ್ಯ, ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗೂಡಬೇಕೆಂದರು.

ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಅಶೋಕ್‌, ಕಾರ್ಯದರ್ಶಿ ಸುಧೀರ್‌ ನಿಟ್ಟೆ, ಭಜರಂಗದಳದ ಅವಿನಾಶ್‌, ಪ್ರಸಾದ್‌, ಶರತ್‌ ಉಪಸ್ಥಿತರಿದ್ದರು.

ಶೈಲೇಶ್‌ ಸ್ವಾಗತಿಸಿ, ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು