7:46 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ…

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಾರ್ಕಳದಲ್ಲಿ ವಿಎಚ್ ಪಿ, ಭಜರಂಗ ದಳ ಪ್ರತಿಭಟನೆ

09/10/2021, 18:14

ಕಾರ್ಕಳ(reporterkarnataka.com) : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಕಾರ್ಕಳ ಬಸ್‌ ನಿಲ್ದಾಣದ ಬಳಿ ಶನಿವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್‌ ಕೆ.ಆರ್.‌, 1990ರ ನಂತರ ಕಾಶ್ಮೀರದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆಯುತ್ತಿದೆ. ಒಂದೆರಡು ವಾರದಲ್ಲಿ 8 ಹಿಂದೂ ಕಾಶ್ಮೀರ ಪಂಡಿತರ ಹತ್ಯೆಯಾಗಿದೆ. ಅಲ್ಲಿನ ಪಂಡಿತರು, ಹಿಂದೂಗಳಿಗೆ ಧೈರ್ಯ, ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗೂಡಬೇಕೆಂದರು.

ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಅಶೋಕ್‌, ಕಾರ್ಯದರ್ಶಿ ಸುಧೀರ್‌ ನಿಟ್ಟೆ, ಭಜರಂಗದಳದ ಅವಿನಾಶ್‌, ಪ್ರಸಾದ್‌, ಶರತ್‌ ಉಪಸ್ಥಿತರಿದ್ದರು.

ಶೈಲೇಶ್‌ ಸ್ವಾಗತಿಸಿ, ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು