4:11 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯ ಉಪ ಚುನಾವಣೆ: ಎಕ್ಸಿಟ್ ಪೋಲ್ ಸಮೀಕ್ಷೆ ನಡೆಸದಂತೆ ಚುನಾವಣಾ ಆಯೋಗ ಖಡಕ್ ಸೂಚನೆ 

09/10/2021, 22:20

ಬೆಂಗಳೂರು(reporterkarnataka.com): ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 30, 2021ರಂದು ಮತದಾನ ನಡೆಯಲಿದ್ದು, ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗ ಖಡಕ್ ಆದೇಶ ನೀಡಿದೆ.

ಮುಖ್ಯ ಚುನಾವಣಾಧಿಕಾರಿಗಳು ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚನಾವಣೆ ನಿಮಿತ್ತ ಎಕ್ಸಿಟ್ ಪೋಲ್ ಪ್ರಸಾರ ಕುರಿತು ಕರ್ನಾಟಕ ರಾಜ್ಯ ಪತ್ರದ ವಿಶೇಷ ರಾಜ್ಯ ಪತ್ರಿಕೆ ದಿನಾಂಕ 08-10-2021ರಂದು ಭಾಗ-3, ನಂ.827ರಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು