12:48 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ತಡೆಗೋಡೆ  ಇಲ್ಲದ ನೂತನ ಸೇತುವೆ: ಅಪಾಯಕ್ಕೆ ಭಾರಿ ಆಹ್ವಾನ

10/10/2021, 11:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ಉಟಕನೂರು ಹೋಗುವ ರಸ್ತೆಗೆ ನೂತವಾಗಿ ನಿರ್ಮಿಸಿದ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಕ್ಕದಲ್ಲೇ ಶಾಲೆ ಇರುವ ಈ ಸೇತುವೆಗೆ ತಡೆಗೋಡೆ ಅಥವಾ ಗಾರ್ಡ್ ನಿರ್ಮಿಸದೇ ಇರುವುದೇ ಡೇಂಜರ್ ಸನ್ನಿವೇಶವನ್ನು ಸೃಷ್ಟಿಸಿದೆ.


ನೂತನ ಸೇತುವೆಯ ಕಾಮಗಾರಿ ಮುಗಿದು ಬಿಲ್ ಪಾವತಿಯೂ ನಡೆದಿದ್ದರೂ ಸೇತುವೆಗೆ ತಡೆಗೋಡೆ ಮಾತ್ರ ನಿರ್ಮಿಸಿಲ್ಲ. ಇಲ್ಲೇ ಪಕ್ಕದಲ್ಲಿ ಸರಕಾರಿ ಶಾಲೆ ಇದ್ದು, ನೂರಾರು ಮಕ್ಕಳು ದಿನಾಲೂ ಇಲ್ಲಿ ಅಡ್ಡಾಡುತ್ತಾರೆ. ಸಣ್ಣ ಮಕ್ಕಳು ಸೇತುವೆ ಬದಿಯಿಂದ ಕುತೂಹಲದಿಂದ ಕೆಳಗೆ ಇಣುಕುವ ಸಾಧ್ಯತೆಗಳಿವೆ. ಆದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಏನೂ ನಡೆಯದಂತೆ ಮೌನವ್ರತಕ್ಕೆ ಶರಣಾಗಿದ್ದಾರೆ. ಗ್ರಾಮಸ್ಥರು ಹಲವು ಬಾರಿ ಗುತ್ತಿಗೆದಾರರಿಗೆ ಕೂಡ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಯಾವುದೇ ಸ್ಪಂದನೆ ಕಂಡು ಬಂದಿಲ್ಲ.ಈ ಹಿನ್ನೆಲೆಯಲ್ಲಿ 

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ್ ಮಧ್ಯಪ್ರೇಶಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು