11:00 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು

10/10/2021, 22:22

ಪುತ್ತೂರು (reporterkarnataka.com) : 

ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ.

ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವರು ದುಬೈಗೆ ತೆರಳಬೇಕಾಗಿತ್ತು. ಆದರೆ ಅವರು ತಮ್ಮ ಪ್ರಯಾಣವನ್ನು ಒಂದು ವಾರ ಮುಂದೂಡಿ ಮುಂದಿನ ಶನಿವಾರಕ್ಕೆ ದಿನ ನಿಗದಿಪಡಿಸಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು, ಸಹೋದರ ಸಹೋದರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು