3:36 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ !

10/10/2021, 22:32

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ. ಬನ್ನಿ ನಾವೆಲ್ಲರೂ ಈ ಬಡ ಕುಟುಂಬಕ್ಕೆ ಆಸರೆಯಾಗೋಣ.

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು