4:26 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ !

10/10/2021, 22:32

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ. ಬನ್ನಿ ನಾವೆಲ್ಲರೂ ಈ ಬಡ ಕುಟುಂಬಕ್ಕೆ ಆಸರೆಯಾಗೋಣ.

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು