4:21 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,ಕ್ರೀಡಾ ಇಲಾಖೆಯಿಂದ ಸ್ವಚ್ಛತಾ ಕಾರ್ಯಕ್ರಮ

11/10/2021, 11:13

ಮಂಗಳೂರು (reporterkarnatak.com ): ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,  ಕ್ರೀಡಾ ಇಲಾಖೆ, ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂ ಹಾಗೂ ಕರಾವಳಿ ಮೈದಾನದಲ್ಲಿ  ಇತ್ತೀಚಿಗೆ ಜರುಗಿತು.

ನೆಹರು ಯುವ ಕೇಂದ್ರದ ಸಮನ್ವಯಧಿಕಾರಿ ರಘು ವೀರ್ ಸೂಟರ್  ಪೇಟೆ ಮಾತನಾಡಿ ಸ್ವಚ್ಛತೆ ಮನೆಮನೆಯಲ್ಲಿ ಪ್ರಾರಂಭವಾಗಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯದ ಪರಿಕಲ್ಪನೆ ಇದೆ ಎಂದರು.

ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿ ಸೋಜಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕೆನರಾ ಕಾಲೇಜಿನ ಯೋಜನೆ ಎನ್.ಎಸ್.ಎಸ್ ಯೋಜನಾಧಿಕಾರಿ ಸೀಮಾ ಪ್ರಭು ಉಪಸ್ಥಿತರಿದ್ದರು.




ಸ್ವಚ್ಛತಾ ಕಾರ್ಯದಲ್ಲಿ ಕೆನರಾ ಹಾಗೂ ಬೆಸೆಂಟ್   ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರು, ಕ್ರೀಡಾ ಇಲಾಖೆಯ ಕ್ರೀಡಾಳುಗಳು ಹಾಗೂ ಪೋಷಕರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು