11:59 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಶ್ಲಾಘ್ಯ: ಅಕ್ಟೋಬರ್ 12ರಿಂದ 21ರ ವರೆಗೆ 5ರಿಂದ 7ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಮ್ಯುನಿಕೇಶನ್ ಕ್ಲಾಸ್ 

11/10/2021, 18:36

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 5ರಿಂದ 7ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಮ್ಯುನಿಕೇಶನ್ ಕ್ಲಾಸ್ ಅಕ್ಟೋಬರ್ 12ರಿಂದ 21ರ ವರೆಗೆ 10 ದಿನಗಳ ಕಾಲ ನಡೆಯಲಿದೆ.

ಕೋರ್ಸ್ ನ ವೈಶಿಷ್ಟ್ಯ ಗಳು:

* ಸಮಯ: ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30

* ಫೀಸು: 1000 ರೂ.

* ಗುಣಮಟ್ಟದ ಶಿಕ್ಷಕರಿಂದ ಸಂವಾದ ಮಾದರಿಯಲ್ಲಿ ಕಲಿಕೆ

* ಗುಂಪು ಚಟುವಟಿಕೆ

* ಸಮ್ಮೋಹನ ಕೌಶಲ್ಯ ಅಭಿವೃದ್ಧಿಗೆ ಮಾರ್ಗದರ್ಶನ

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:

ಶ್ಲಾಘ್ಯ ಟ್ರೈನಿಂಗ್ ಇನ್ ಸ್ಟಿಟ್ಯೂಶನ್,

ಕೆಎಸ್ ಎಸ್ ಎಂ ಕಾಂಪ್ಲೆಕ್ಸ್, ಏರ್ ಪೋರ್ಟ್ ರೋಡ್, ಬೊಂದೇಲ್, ಮಂಗಳೂರು.

ಮೊಬೈಲ್: 7349327494

ವೆಬ್ ಸೈಟ್ : www.shlaghya.in

ಇತ್ತೀಚಿನ ಸುದ್ದಿ

ಜಾಹೀರಾತು