2:38 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು