8:39 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಶಿರ್ಲಾಲು: ಕಡಿಮೆ ಅಂಕದಿಂದ ಮನನೊಂದು ದ್ವಿತೀಯ ಪದವಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ

12/10/2021, 19:01

ಕಾರ್ಕಳ(reporterkarnataka.com) : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ.

ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊಂಡು ಮೊಬೈಲ್ ನಲ್ಲಿ ಯಾವುದೋ ಆಟ ಆಡುತ್ತಿದ್ದ. ಆತನಿಗೆ ಬುದ್ದಿ ಹೇಳಿ ಸಮಾಧಾನಪಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಒಬ್ಬನೇ ಕುಳಿತುಕೊಂಡು ಮನೆಯವರಲ್ಲಿ ಮಾತಾನಾಡದೇ ಮೌನಿಯಾಗಿದ್ದ ಎನ್ನಲಾಗಿದೆ.

ಕಾರ್ಕಳದ ಎಂಪಿಎಂ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿಯಾಗಿದ್ದ. ಪದವಿಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. 

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು