6:09 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಶಿರ್ಲಾಲು: ಕಡಿಮೆ ಅಂಕದಿಂದ ಮನನೊಂದು ದ್ವಿತೀಯ ಪದವಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ

12/10/2021, 19:01

ಕಾರ್ಕಳ(reporterkarnataka.com) : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ.

ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊಂಡು ಮೊಬೈಲ್ ನಲ್ಲಿ ಯಾವುದೋ ಆಟ ಆಡುತ್ತಿದ್ದ. ಆತನಿಗೆ ಬುದ್ದಿ ಹೇಳಿ ಸಮಾಧಾನಪಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಒಬ್ಬನೇ ಕುಳಿತುಕೊಂಡು ಮನೆಯವರಲ್ಲಿ ಮಾತಾನಾಡದೇ ಮೌನಿಯಾಗಿದ್ದ ಎನ್ನಲಾಗಿದೆ.

ಕಾರ್ಕಳದ ಎಂಪಿಎಂ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿಯಾಗಿದ್ದ. ಪದವಿಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. 

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು