6:27 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ

27/05/2021, 14:58

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು.

ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ್ಯಾಳ ಗ್ರಾಮದಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರು ಜತೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಲಾದಾಗ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದೇನಿದ್ದರೂ ಕೊರೊನಾ ನಿಯಂತ್ರಣಕ್ಕೆ ಮೊದಲ ಆದ್ಯತೆ ಎಂದರು.

ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ನಡೆಸುವುದು ಸಾರ್ವಜನಿಕ ಜೀವನದಲ್ಲಿರುವವರಿಗೆ ಸಲ್ಲದು ಎಂದು ಅವರು ನುಡಿದರು.

ಯಾತ ನೀರಾವರಿಯಿಂದ ಮುಂಗಾರು ಬೆಳೆಗೆ ತುಂಬಾ ಅನುಕೂಲವಾಗಲಿದೆ. ಜೂನ್ ನಲ್ಲಿ ಆರಂಭಿಸುತ್ತಿದ್ದ ನೀರಾವರಿಗೆ ಈ ಬಾರಿ ಮೇ ತಿಂಗಳಿನಲ್ಲಿ ಚಾಲನೆ ನೀಡಲಾಗಿದೆ ಎಂದು ಮಾಧ್ಯಮ ಜತೆ ಹರ್ಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು