11:59 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

13/10/2021, 16:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಪಿಎಸ್ ಐ ಕುಮಾರ್ ಹಾಡ್ಕಾರ್ ಅವರು ಈ ಸಂಘಟನೆ ಹಳೆಯ ಸಂಘಟನೆಯಾಗಿದ್ದು ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಒದಗಿಸುವ ಸಂಘಟನೆಯಾಗಿದೆ. ತಾಲೂಕಿನಲ್ಲಿ ಸುಮಾರು ಸಂಘಟನೆಗಳು ಇದ್ದು ದೀನದಲಿತರ ಒಳಿತಿಗಾಗಿ ದುಡಿಯುತ್ತಿದೆ ಎಂದರು.


ಪಿಎಸ್ಐ ಕುಮಾರ್ ಹಾಡಕರ, ಸಂಜು ತಳವಾರ್ಕರ್, ಶ್ರೀಕಾಂತ್ ತಳವಾರ್ ಶ್ರೀ ಕಾಂತ್ ಆಲಗೂರ್, ಮಚ್ಚೇಂದ್ರ ಕಾಂಟೆಕರ್,ರವಿ ಕಾಂಬಳೆ, ಸಚಿನ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು