4:05 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

13/10/2021, 16:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಪಿಎಸ್ ಐ ಕುಮಾರ್ ಹಾಡ್ಕಾರ್ ಅವರು ಈ ಸಂಘಟನೆ ಹಳೆಯ ಸಂಘಟನೆಯಾಗಿದ್ದು ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಒದಗಿಸುವ ಸಂಘಟನೆಯಾಗಿದೆ. ತಾಲೂಕಿನಲ್ಲಿ ಸುಮಾರು ಸಂಘಟನೆಗಳು ಇದ್ದು ದೀನದಲಿತರ ಒಳಿತಿಗಾಗಿ ದುಡಿಯುತ್ತಿದೆ ಎಂದರು.


ಪಿಎಸ್ಐ ಕುಮಾರ್ ಹಾಡಕರ, ಸಂಜು ತಳವಾರ್ಕರ್, ಶ್ರೀಕಾಂತ್ ತಳವಾರ್ ಶ್ರೀ ಕಾಂತ್ ಆಲಗೂರ್, ಮಚ್ಚೇಂದ್ರ ಕಾಂಟೆಕರ್,ರವಿ ಕಾಂಬಳೆ, ಸಚಿನ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು