12:48 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

13/10/2021, 16:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಪಿಎಸ್ ಐ ಕುಮಾರ್ ಹಾಡ್ಕಾರ್ ಅವರು ಈ ಸಂಘಟನೆ ಹಳೆಯ ಸಂಘಟನೆಯಾಗಿದ್ದು ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಒದಗಿಸುವ ಸಂಘಟನೆಯಾಗಿದೆ. ತಾಲೂಕಿನಲ್ಲಿ ಸುಮಾರು ಸಂಘಟನೆಗಳು ಇದ್ದು ದೀನದಲಿತರ ಒಳಿತಿಗಾಗಿ ದುಡಿಯುತ್ತಿದೆ ಎಂದರು.


ಪಿಎಸ್ಐ ಕುಮಾರ್ ಹಾಡಕರ, ಸಂಜು ತಳವಾರ್ಕರ್, ಶ್ರೀಕಾಂತ್ ತಳವಾರ್ ಶ್ರೀ ಕಾಂತ್ ಆಲಗೂರ್, ಮಚ್ಚೇಂದ್ರ ಕಾಂಟೆಕರ್,ರವಿ ಕಾಂಬಳೆ, ಸಚಿನ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು