1:26 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

13/10/2021, 16:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಪಿಎಸ್ ಐ ಕುಮಾರ್ ಹಾಡ್ಕಾರ್ ಅವರು ಈ ಸಂಘಟನೆ ಹಳೆಯ ಸಂಘಟನೆಯಾಗಿದ್ದು ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಒದಗಿಸುವ ಸಂಘಟನೆಯಾಗಿದೆ. ತಾಲೂಕಿನಲ್ಲಿ ಸುಮಾರು ಸಂಘಟನೆಗಳು ಇದ್ದು ದೀನದಲಿತರ ಒಳಿತಿಗಾಗಿ ದುಡಿಯುತ್ತಿದೆ ಎಂದರು.


ಪಿಎಸ್ಐ ಕುಮಾರ್ ಹಾಡಕರ, ಸಂಜು ತಳವಾರ್ಕರ್, ಶ್ರೀಕಾಂತ್ ತಳವಾರ್ ಶ್ರೀ ಕಾಂತ್ ಆಲಗೂರ್, ಮಚ್ಚೇಂದ್ರ ಕಾಂಟೆಕರ್,ರವಿ ಕಾಂಬಳೆ, ಸಚಿನ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು