6:39 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪೂಜಾರಿ ಬದ್ದತೆಯುಳ್ಳ ಬಡವರಪರ ಕಾಳಜಿಯ ಜನ ನಾಯಕ: ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ

13/10/2021, 19:04

ಮಂಗಳೂರು(reporterkarnataka.com): ಬಿ. ಜನಾರ್ಧನ ಪೂಜಾರಿ ಅವರು ಹಿರಿಯ ನಾಯಕರು. ಬದ್ದತೆಯುಳ್ಳ ರಾಜಕಾರಣಿ. ಎಲ್ಲಕ್ಕಿಂತ ಮಿಗಿಲಾಗಿ ಅವರ ಬಡವರ ಸೇವೆ ಅತ್ಯಂತ ಮಹತ್ವದ್ದು. ನನ್ನ ಮೇಲೆ ಪ್ರೀತಿ ಇಟ್ಟು ಆಹ್ವಾನಿಸಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ನಗರದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ನನ್ನ ತಂದೆ ಎಸ್. ಆರ್. ಬೊಮ್ಮಾಯಿ ಜತೆ ಪೂಜಾರಿ ಅವರು ನಿಕಟ ಒಡನಾಟ ಹೊಂದಿದ್ದನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು