3:57 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಭಾರಿ ಗಾತ್ರದ ಸಮುದ್ರದಲೆ: ಮಲ್ಪೆ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಕೊಪ್ಪಳದ 3 ಮಂದಿ ಪ್ರವಾಸಿಗರ ರಕ್ಷಣೆ

14/10/2021, 23:53

ಉಡುಪಿ(reporterkarnataka.com) : ವಾಯುಭಾರ ಕುಸಿತ ಪರಿಣಾಮದಿಂದ ಸಮುದ್ರ ಅಲೆಗಳ ಎತ್ತರವು ಹೆಚ್ಚುತ್ತಿದ್ದು, ಸಮುದ್ರದಲ್ಲಿ ಸ್ನಾನ ಮಾಡುವುದು ಈಜುವುದು  ಅಪಾಯಕಾರಿಯಾಗಿ ಪರಿಣಮಿಸಿದೆ. 3 ಮಂದಿ ಪ್ರವಾಸಿಗರನ್ನು ಬಚಾವ್ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಮೂರು ಜನ ಪ್ರವಾಸಿಗರು ನೀರಿನಲ್ಲಿ ಮುಳುವಾಗ ಮಲ್ಪೆ‌ ಬೀಚಿನ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಬನಕಟ್ಟಿ ಹಳ್ಳಿಯ ನಿವಾಸಿಗಳಾದ ಪವನ್ ಮದಿಲ, ಚೇತನ್ ಪ್ರಿಯದರ್ಶಿನಿ ಎಂಬವರನ್ನು ಮಲ್ಪೆಯ ಲೈಫ್ ಗಾರ್ಡ್ಸ್ ರಕ್ಷಿಸಿದ್ದಾರೆ ಎನ್ನಲಾಗಿದೆ. ಮೂರು ಜನ ಸಮುದ್ರದಲ್ಲಿ  ಸ್ನಾನಕ್ಕೆಂದು ನೀರಿಗೆ ಇಳಿದಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು