12:48 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಸ್ಕಿ 14ನೇ ವಾರ್ಡಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಕೆ: ಪವರ್ ಸಮಸ್ಯೆಗೆ ಶಾಸಕರಿಂದ ಪರಿಹಾರ

15/10/2021, 18:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ ಎಲಿಗಾರ ಬಡಾವಣೆಯಲ್ಲಿ 3 ವರ್ಷಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆ ಇರುವುದರಿಂದ ಮತ್ತು ಪರಿವರ್ತಕ ವಿಫಲವಾಗಿರುವುದರಿಂದ ಹೊಸ 100 ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಲಾಯಿತು. 

ಹಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗುತ್ತಿತ್ತು. ವಾರ್ಡ್ ನಂಬರ್ 14ರಲ್ಲಿ ಸಾರ್ವಜನಿಕರು ಹಾವು ಚೇಳು ಇನ್ನಿತರ ವಿಷಜಂತುಗಳಿಂದ ನಿದ್ದೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಗಮನಿಸಿದ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ತಕ್ಷಣ ಅಧಿಕಾರಿಗಳಿಗೆ ವಿದ್ಯುತ್ ಪರಿವರ್ತಕ ಪರಿವರ್ತನೆ ಮಾಡಬೇಕೆಂದು ಸೂಚಿಸಿದರು. ಶಾಸಕರ ಆದೇಶದಂತೆ ಜಸ್ಟ್ಕಮ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾರ್ಡಿನ 14ರಲ್ಲಿ ಜನರಿಗೆ ಹೆಚ್ಚುವರಿ ಸಾವಿರ ಕೆವಿ ವಿದ್ಯುತ್  ಪರಿವರ್ತಕ ವನ್ನು ಒದಗಿಸಿ ಕೊಟ್ಟಿರುತ್ತಾರೆ. ಹೊಸ ವಿದ್ಯುತ್ ಪರಿವರ್ತನಾ ಅಳವಡಿಕೆ ಆಗಿರುವುದರಿಂದ ವಾರ್ಡ್ ನಂಬರ್ 14 ರಲ್ಲಿ ಜನ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ . ಈ ಸಂದರ್ಭದಲ್ಲಿ ಗಣಮಟ್ಟದ ಸ್ವಾಮಿ ಸಾಲಿಮಠ ಬಸವರಾಜ್ ಸ್ವಾಮಿ ಹಿರೇಮಠ ವಿಜಯ್ ವಿಜಯ್ ವಿಜಯ್ ಹಿರೇಮಠ ಶರಣಯ್ಯಸ್ವಾಮಿ ದಿನ್ನಿ ಮಠ ಅಮರೇಶ್ ಎಲಿಗಾರ್ ವೆಂಕಟೇಶ್ ನಾಯಕ್ ಕೃಷ್ಣ ಚಿಗರಿ ನಾರಾಯಣಪ್ಪ ಕಾಸ್ಲಿ ಬಸವರಾಜ್ ನಾಯ್ಕೋಡಿ ಮಂಜುನಾಥ್ ಮಾಟುರ್ ಸೇರಿದಂತೆ ವಿದ್ಯುತ್ ಸಿಬ್ಬಂದಿ ವರ್ಗ ಇನ್ನಿತರ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು