2:00 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ ಪ್ರದಾನ

15/10/2021, 19:05

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ಪುರಾಣ ಪ್ರವಚನಕಾರ ಹಾಗೂ ರಂಗಕಲಾವಿದ ಅಗಸಗಟ್ಟೆ ತಿಂದಪ್ಪ ಅವರಿಗೆ ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್  ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. 

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವತಿಯಿಂದ ಜರುಗಿದ ಕಾರ್ಯಕ್ರಮದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ವಿವಿಧ ಜಿಲ್ಲೆಗಳ ಗಣ್ಯಮಾನ್ಯರನ್ನು ಗುರುತಿಸಿ ಸನ್ಮಾನಿಸಿದೆ. ಟ್ರಸ್ಟ್‌ ವತಿಯಿಂದ ಗಣ್ಯಮಾನ್ಯರನ್ನು  ಕಾರ್ಯಕ್ರಮಕ್ಕೆ ಬರಮಾಡಿಕೊಂಡು,ಅವರನ್ನ ಸತ್ಕರಿಸಿ ಗೌರವ ಪೂರ್ವಕವಾಗಿ ಅಭಿನಂದಿಸಿದೆ. ತಿಂದಪ್ಪರ ಕಲಾ ಸೇವೆಯನ್ನು ಪರಿಗಣಿಸಿ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸಿದೆ. ಅಕ್ಟೋಬರ್ 9ರಂದು ಮಂಡ್ಯದಲ್ಲಿ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ನೀಡಲಾಯಿತು.

ಅಭಿನಂದನೆ: ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಹಿರಿಯ ರಂಗಕಲಾವಿದರು. ವಿವಿಧ ಸಮುದಾಯಗಳ ಮುಖಂಡರು, ವಿವಿಧ ಪಕ್ಷಗಳ ಪ್ರಮುಖರು, ವಿವಿದ  ಕಲಾವಿದರ ಸಂಘಟನೆಗಳ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಗೂ ಜನಪ್ರತಿನಿಧಿಗಳು ಪ್ರಶಸ್ತಿ ಪಡೆದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು