2:01 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಿ: ನ್ಯಾಯಾಧೀಶ ಎಚ್.ಆರ್. ದೇವರಾಜ್ 

15/10/2021, 19:12

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.

ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಜನರು ಬೇರೆ ಬೇರೆ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ . ಅದು ಕೆಲವು ಸಲ ಅಪಾಯಕಾರಿ ಆಗುವ ಸಂಭವ ಇರುತ್ತದೆ ಎಂದು ಹೇಳಿದರು . ಮನುಷ್ಯ ಮಾನಸಿಕ ಸಮತೋಲನ ಕಾಪಾಡಿಕೊಳ್ಳಬೇಕು . ಖಿನ್ನತೆಯ ಲಕ್ಷಣಗಳು ಕಂಡುಬಂದಲ್ಲಿ ಮನೋವೈದ್ಯರ ಸಲಹೆ ಪಡೆಯಬೇಕು ಎಂದು ಹೇಳಿದರು.

ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್ , ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣ ರವಿಕುಮಾರ್‌ , ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್‌ ಸಿ.ರವಿಕುಮಾರ್ ಪಿಡಿಒ ಶಂಕರಪ್ಪ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು