6:56 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು