9:14 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು