3:05 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು