11:40 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಜ್ಯದಲ್ಲಿ  ನಾಳೆಯಿಂದ 14 ದಿನ ಮತ್ತೆ ಲಾಕ್‍ಡೌನ್

26/04/2021, 09:18

ಬೆಂಗಳೂರು(reporterkarnataka news):

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ

ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಏ.27ರ ರಾತ್ರಿಯಿಂದ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

14 ದಿನಗಳ ಲಾಕ್‍ಡೌನ್ ಬಳಿಕವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ಮತ್ತೆ ಅವಲೋಕನ ನಡೆಸಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಲಾಕ್ ಡೌನ್ ಅವಧಿ ಸಂದರ್ಭ ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ಸೇವೆಗಳಿಗೆ ವಿನಾಯಿತಿ ನಿಡಲಾಗಿದೆ. ಕೃಷಿ, ಮೆಡಿಕಲ್ ಸೇರಿ ಅಗತ್ಯ ಸೇವೆಗಳು ಎಂದಿನಂತೆ ಇರುತ್ತದೆ. ಬಹುತೇಕ ಈಗಿರುವ ರೀತಿಯಲ್ಲೇ ಕಪ್ರ್ಯೂ ಇರುತ್ತದೆ. ಯಾವುದೇ ವಾಹನ ಸಂಚಾರ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು