9:59 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ

27/05/2021, 18:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, 

ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬೆಂಗಳೂರಿನ ಚಲನಚಿತ್ರ ನಟ, ನಿರ್ದೇಶಕ ಡಿಂಗ್ರೀ ನರೇಶ್ ಮೆಚ್ಚುಗೆ ಪಡಿಸಿದ್ದಾರೆ.

ಸರಕಾರ ಮಾಡಲಾರದಂಥ ಕೆಲಸವನ್ನು ಒಬ್ಬ ಮಹಿಳಾ ಸಮಾಜ ಸೇವಕಿ ಮಾಡುತ್ತಿದ್ದಾರೆ. ಬಡ ಬಗ್ಗರಿಗೆ, ಕೂಲಿ ಕಾರ್ಮಿಕರಿಗೆ ಸ್ಪಂದಿಸುವುದು ಒಂದು ಉತ್ತಮವಾದ ಜನರ ಸೇವೆ. ಅವರು ನಿಮ್ಮನ್ನು ಎಂದಿಗೂ ಮರೆಯುವುದಿಲ್ಲ. ಇಂಥ ಸಮಾಜಸೇವೆ ಮಾಡುವ ನಿಮ್ಮನ್ನು ದಿನಾ ಸ್ಮರಿಸುವ ಕಾಲ ಬರುತ್ತದೆ ಎಂದು ಹೇಳಿದ್ದಾರೆ.

 ಶ್ರೀದೇವಿ ನಾಯಕ್ ಅವರು ಬಾಲ್ಯದಿಂದಲೂ ಸಮಾಜಸೇವೆ ಮಾಡುತ್ತಾ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ವೆಂಕಟೇಶ್ ನಾಯಕ್ ಫೌಂಡೇಶನ್ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಆಸರೆಯಾಗಿದ್ದಾರೆ. ಅವರ ಸೇವೆ ಸಮಾಜಕ್ಕೆ ಅದ್ಭುತವಾದ ಕೊಡುಗೆ ಎಂದು ಚಲನಚಿತ್ರ ನಟ ಡಿಂಗ್ರೀ ನರೇಶ್ ಹೊಗಳಿದ್ದಾರೆ.

ಡಿಂಗ್ರೀ ನರೇಶ್ ಅವರು ರಾಯಚೂರಿನ ಆಶಾಪುರ್ ಗ್ರಾಮದವರು. ಬೆಂಗಳೂರಿನಲ್ಲಿ ಅವರು ಮಾಡಿದ ಚಲನಚಿತ್ರಗಳು ಕೇರಾಫ್ ಪುಟ್ಟಣ್ಣ ಪಾರ್ಟ್ ಟು, ಪುಟ್ಟರಾಜ್ ಲವರ್ ಶಶಿಕಲಾ, ಬೆಲ್ ಬಟನ್, ಪೂರ್ಣ ಸತ್ಯ , ದೇವಗಿರಿ ರಹಸ್ಯ, ಭಜರಂಗಿ 2,

ಅವಳು ಲೈಫ್ ಸತ್ಯ ಸೇರಿದಂತೆ ಹಲವರು ಚಲನಚಿತ್ರಗಳ ನಟಿಸಿ, ನಿರ್ದೇಶಕ ನೀಡಿದ್ದಾರೆ. ಜನಬಲ ಪತ್ರಿಕೆಯ ಸಂಪಾದಕ ಅಂಬಣ್ಣ,   ಚಿಕ್ಕಂದಿನಿಂದಲೇ ಡಿಂಗ್ರೀ ನರೇಶ್ ಅವರು ಹೋರಾಟ ಮಾಡುವುದರ ಮುಖಾಂತರ ಸಮಾಜದ ಒಳ್ಳೆಯ ಹೆಸರು ಮಾಡಿದ್ದಾರೆ. ಅಲ್ಲದೆ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರ ಆತ್ಮೀಯ ಸ್ನೇಹಿತರು. ನಮ್ಮ ಭಾಗದ ಸಮಾಜ ಸೇವೆ ಮಾಡುವ ಶ್ರೀದೇವಿ ನಾಯಕ್ ಅವರ ಸೇವೆಯನ್ನು ಗುರುತಿಸಿ ಚಲನಚಿತ್ರ ನಟರು ಅವರಿಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು