7:37 AM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು ಹೇಳುತ್ತಾರೆ ಕೇಳಿ?

17/10/2021, 11:02

ಬೆಂಗಳೂರು(reporterkarnataka.com) ; ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು. ಶನಿವಾರ, ಭಾನುವಾರವೂ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ. ಇನ್ನು 10 ಹತ್ತು ದಿನಗಳ ಒಳಗೆ ಉಳಿದ ತರಗತಿ ಆರಂಭಿಸಲಿದ್ದು, ಪರೀಕ್ಷೆಗೆ ಅಗತ್ಯವಿದ್ದಲ್ಲಿ ಮಾತ್ರ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಜನವರಿ, ಫೆಬ್ರುವರಿಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು