4:16 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು ಹೇಳುತ್ತಾರೆ ಕೇಳಿ?

17/10/2021, 11:02

ಬೆಂಗಳೂರು(reporterkarnataka.com) ; ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು. ಶನಿವಾರ, ಭಾನುವಾರವೂ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ. ಇನ್ನು 10 ಹತ್ತು ದಿನಗಳ ಒಳಗೆ ಉಳಿದ ತರಗತಿ ಆರಂಭಿಸಲಿದ್ದು, ಪರೀಕ್ಷೆಗೆ ಅಗತ್ಯವಿದ್ದಲ್ಲಿ ಮಾತ್ರ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಜನವರಿ, ಫೆಬ್ರುವರಿಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು