3:43 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಜಾತಿ ನಿಂದನೆ ಆರೋಪ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

18/10/2021, 08:17

ಹೊಸದಿಲ್ಲಿ(reporterkarnataka.com) :  ಜಾತಿ ನಿಂದನೆ  ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ

ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದರು ಎಂದು ಆರೋಪ ಮಾಡಲಾಗಿದೆ.

ಕಳೆದ ವರ್ಷ ರೋಹಿತ್ ಶರ್ಮಾ  ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು