1:27 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪುರಾಣ ಪ್ರವಚನ, ಶರಣರ ಹಿತನುಡಿ ಕೇಳುವುದರಿಂದ ಮಾಡಿದ ಪಾಪದಿಂದ ಮುಕ್ತಿ: ಗಚ್ಚಿನ ಶ್ರೀಗಳು

18/10/2021, 09:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಗುಡ್ಡದಲ್ಲಿ ವಾಸವಾಗಿರು ಶಾಂಭವಿ ಗವಿ ಗುಡಿಯಲ್ಲಿ ಮೌನವೃತ ಬಸವ ಸ್ವಾಮಿಗಳು ಗವಿಯಲ್ಲಿ ಮೌನವೃತ ಕುಳಿತಾಗ ಶಾಂಭವಿ ದರ್ಶನಕ್ಕೆ ಆಗಮಿಸಿ ಮಸ್ಕಿ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಭಕ್ತರಿಗೆ ಸಂದೇಶ ನೀಡಿದರು ಸಮಾಜದಲ್ಲಿ ರೈತರಿಗೆ ಎಲ್ಲರಿಗೂ ಉತ್ತಮವಾದ ಮಳೆ ಬೆಳೆಯಾಗಲಿ ತಾಯಿ ಆಶೀರ್ವಾದ ಸರ್ವರಿಗೂ ಆಗಲಿ ಸಮಾಜದಲ್ಲಿ ಯಾವುದು ನಷ್ಟ ಸಂಭವಿಸಬಾರದು. ಆ ತಾಯಿಯ ಆಶೀರ್ವಾದ ಸರ್ವರಿಗೂ ಇರಲಿ ಮತ್ತು ಭಕ್ತಾದಿಗಳು ಮನೆಯಲ್ಲಿ ಪೂಜೆ ವಿಜಯದಶಮಿ ದಿನಗಳಲ್ಲಿ ಶಾಂಭವಿ ಬಗ್ಗೆ ತಿಳಿದುಕೊಳ್ಳಲು ಪುರಾಣ ಪ್ರವಚನ ಇರುವ ಕಡೆಗೆ ಹೋಗಿ ಪ್ರವಚನ ಶರಣರ ಹಿತನುಡಿಗಳು ಕೇಳುವುದರಿಂದ ಮನಸ್ಸಿಗೆ ನೆಮ್ಮದಿ ಶಾಂತಿ ಸಿಗುತ್ತದೆ ಮತ್ತು ಮಾಡಿದಂತಹ ಪಾಪಗಳು ದೂರವಾಗುತ್ತವೆ ಎಂದು ಹೇಳಿದರು.


 ಗವಿ ಶಾಂಭವಿ ಅಂತರಗಂಗೆ ಸಿದ್ದರಾಮಯ್ಯ ಸ್ವಾಮಿಯವರ ಸಪ್ನದಲ್ಲಿ ಬಂದು ನನ್ನನ್ನು ಈ ಗುಡ್ಡದಲ್ಲಿ ಬೇವಿನ ಗಿಡ ಇದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡು ಎಂದು ಹೇಳಿ ಅಲ್ಲಿ ಒಂದು ಹಾವಿದೆ ಅದು ನನ್ನನ್ನು ಕಾಪಾಡುತ್ತದೆ ಎಂದು ಅದೃಶ್ಯಳಾದಳು. ಅಂತೆ ಅದರಂತೆ ಸಿದ್ದರಾಮಯ್ಯ ಸ್ವಾಮಿ ಪ್ರತಿವರ್ಷವೂ ಅಲ್ಲಿ ವಿಶೇಷ ಪೂಜೆ ಮಾಡುತ್ತಾರೆ. ಅವರು ನಿಧನರಾದ ಬಳಿಕ ಮಕ್ಕಳ ಮೊಮ್ಮಕ್ಕಳ ಪರಂಪರೆ ನಡೆದಿದೆ. ಸಾಲಿಮಠ ಕುಟುಂಬದವರು ವೀರೇಶ್ 

ಸಿಂಧನೂರ್, ವಿರುಪಾಕ್ಷಯ್ಯ ಸಾಲಿಮಠ ಅಂತರಗಂಗೆ, ಕವಿ ಸಾಹಿತಿ ಶ್ರೀಧರ್ ಮಸ್ಕಿ, ಪಂಚಾಕ್ಷರಯ್ಯ ಕಂಬ್ಳಿ ಮಠ, ಗಣಮಟ್ಟದ ಪ್ರಶಾಂತ್ ಸೋಮಶೇಖರಯ್ಯ, ಅಮರಗುಂಡ ವೀರಭದ್ರ ಸೇರಿದ ಇನ್ನಿತರ ಭಕ್ತರು ಕಾರ್ಯಕ್ರಮದಲ್ಲಿ ಹಾಜರಾಗಿ ಸಾಂಬಯ್ಯ ಸುರುವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು