10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪುರಾಣ ಪ್ರವಚನ, ಶರಣರ ಹಿತನುಡಿ ಕೇಳುವುದರಿಂದ ಮಾಡಿದ ಪಾಪದಿಂದ ಮುಕ್ತಿ: ಗಚ್ಚಿನ ಶ್ರೀಗಳು

18/10/2021, 09:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಗುಡ್ಡದಲ್ಲಿ ವಾಸವಾಗಿರು ಶಾಂಭವಿ ಗವಿ ಗುಡಿಯಲ್ಲಿ ಮೌನವೃತ ಬಸವ ಸ್ವಾಮಿಗಳು ಗವಿಯಲ್ಲಿ ಮೌನವೃತ ಕುಳಿತಾಗ ಶಾಂಭವಿ ದರ್ಶನಕ್ಕೆ ಆಗಮಿಸಿ ಮಸ್ಕಿ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಭಕ್ತರಿಗೆ ಸಂದೇಶ ನೀಡಿದರು ಸಮಾಜದಲ್ಲಿ ರೈತರಿಗೆ ಎಲ್ಲರಿಗೂ ಉತ್ತಮವಾದ ಮಳೆ ಬೆಳೆಯಾಗಲಿ ತಾಯಿ ಆಶೀರ್ವಾದ ಸರ್ವರಿಗೂ ಆಗಲಿ ಸಮಾಜದಲ್ಲಿ ಯಾವುದು ನಷ್ಟ ಸಂಭವಿಸಬಾರದು. ಆ ತಾಯಿಯ ಆಶೀರ್ವಾದ ಸರ್ವರಿಗೂ ಇರಲಿ ಮತ್ತು ಭಕ್ತಾದಿಗಳು ಮನೆಯಲ್ಲಿ ಪೂಜೆ ವಿಜಯದಶಮಿ ದಿನಗಳಲ್ಲಿ ಶಾಂಭವಿ ಬಗ್ಗೆ ತಿಳಿದುಕೊಳ್ಳಲು ಪುರಾಣ ಪ್ರವಚನ ಇರುವ ಕಡೆಗೆ ಹೋಗಿ ಪ್ರವಚನ ಶರಣರ ಹಿತನುಡಿಗಳು ಕೇಳುವುದರಿಂದ ಮನಸ್ಸಿಗೆ ನೆಮ್ಮದಿ ಶಾಂತಿ ಸಿಗುತ್ತದೆ ಮತ್ತು ಮಾಡಿದಂತಹ ಪಾಪಗಳು ದೂರವಾಗುತ್ತವೆ ಎಂದು ಹೇಳಿದರು.


 ಗವಿ ಶಾಂಭವಿ ಅಂತರಗಂಗೆ ಸಿದ್ದರಾಮಯ್ಯ ಸ್ವಾಮಿಯವರ ಸಪ್ನದಲ್ಲಿ ಬಂದು ನನ್ನನ್ನು ಈ ಗುಡ್ಡದಲ್ಲಿ ಬೇವಿನ ಗಿಡ ಇದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡು ಎಂದು ಹೇಳಿ ಅಲ್ಲಿ ಒಂದು ಹಾವಿದೆ ಅದು ನನ್ನನ್ನು ಕಾಪಾಡುತ್ತದೆ ಎಂದು ಅದೃಶ್ಯಳಾದಳು. ಅಂತೆ ಅದರಂತೆ ಸಿದ್ದರಾಮಯ್ಯ ಸ್ವಾಮಿ ಪ್ರತಿವರ್ಷವೂ ಅಲ್ಲಿ ವಿಶೇಷ ಪೂಜೆ ಮಾಡುತ್ತಾರೆ. ಅವರು ನಿಧನರಾದ ಬಳಿಕ ಮಕ್ಕಳ ಮೊಮ್ಮಕ್ಕಳ ಪರಂಪರೆ ನಡೆದಿದೆ. ಸಾಲಿಮಠ ಕುಟುಂಬದವರು ವೀರೇಶ್ 

ಸಿಂಧನೂರ್, ವಿರುಪಾಕ್ಷಯ್ಯ ಸಾಲಿಮಠ ಅಂತರಗಂಗೆ, ಕವಿ ಸಾಹಿತಿ ಶ್ರೀಧರ್ ಮಸ್ಕಿ, ಪಂಚಾಕ್ಷರಯ್ಯ ಕಂಬ್ಳಿ ಮಠ, ಗಣಮಟ್ಟದ ಪ್ರಶಾಂತ್ ಸೋಮಶೇಖರಯ್ಯ, ಅಮರಗುಂಡ ವೀರಭದ್ರ ಸೇರಿದ ಇನ್ನಿತರ ಭಕ್ತರು ಕಾರ್ಯಕ್ರಮದಲ್ಲಿ ಹಾಜರಾಗಿ ಸಾಂಬಯ್ಯ ಸುರುವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು