6:08 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನೈತಿಕ ಪೊಲೀಸ್ ಗಿರಿ ಸಮರ್ಥನೆ: ಮುಖ್ಯಮಂತ್ರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್ ನೋಟಿಸ್ ಜಾರಿ

18/10/2021, 21:40

ಬೆಂಗಳೂರು(reporterkarnataka.com): ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಕಳೆದ ವಾರ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರು ಅಧಿಕಾರ ವಹಿಸುವ ಸಂದರ್ಭದಲ್ಲಿ ಮಾಡಿದ ಪ್ರಮಾಣ ವಚನಕ್ಕೆ ವಿರುದ್ಧವಾದದ್ದು. ಇದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ.

ಸರ್ವೋಚ್ವ ನ್ಯಾಯಾಲಯ ಅಂತರ್ ಜಾತಿ ಹಾಗೂ ಅಂತರ್ ಧರ್ಮ ವಿವಾಹದ ರಕ್ಷಣೆ ಬಗ್ಗೆ ನೀಡಿದ ತೀರ್ಪುಗಳ‌ ಸ್ಪಷ್ಟ ‌ಉಲ್ಲಂಘನೆಯಾಗಿದೆ. ಮತೀಯ ಗೂಂಡಾಗಿರಿಯನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದು, ಆ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು. ರಾಜ್ಯದ ಜನರನ್ನು ಕ್ಷಮೆಯಾಚಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು