1:19 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ

19/10/2021, 08:43

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ
ನೀಡಿ ಸತ್ಕರಿಸಲಾಯಿತು.

ಇದೆ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು (ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ) ನೀಡಿದರು. ಉದ್ಘಾಟಕರಾಗಿ ಅರವಿಂದ ರಾವ್ ದೇಶಪಾಂಡೆ (ಆರ್.ಎಸ್.ಎಸ್ ಮುಖಂಡರು),ಅಧ್ಯಕ್ಷತೆಯನ್ನು ಕೃಷ್ಣರಾಜ್ ಕುಂದರಗಿ (ನ್ಯಾಯವಾದಿಗಳು) ಮತ್ತು ಸಂಚಾಲಕರಾದ ಮಹಾದೇವ ಬಿರಾದರ, ಮಹಾವೀರ ಪಡನಾಡ, ರೋಹಿಣಿ ಯಾದವಾಡ ಸುಶಾಂತ ಪಟ್ಟಣ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು