2:04 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ

19/10/2021, 08:43

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ
ನೀಡಿ ಸತ್ಕರಿಸಲಾಯಿತು.

ಇದೆ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು (ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ) ನೀಡಿದರು. ಉದ್ಘಾಟಕರಾಗಿ ಅರವಿಂದ ರಾವ್ ದೇಶಪಾಂಡೆ (ಆರ್.ಎಸ್.ಎಸ್ ಮುಖಂಡರು),ಅಧ್ಯಕ್ಷತೆಯನ್ನು ಕೃಷ್ಣರಾಜ್ ಕುಂದರಗಿ (ನ್ಯಾಯವಾದಿಗಳು) ಮತ್ತು ಸಂಚಾಲಕರಾದ ಮಹಾದೇವ ಬಿರಾದರ, ಮಹಾವೀರ ಪಡನಾಡ, ರೋಹಿಣಿ ಯಾದವಾಡ ಸುಶಾಂತ ಪಟ್ಟಣ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು