5:47 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

20/10/2021, 20:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ನೇತೃತ್ವ ವಹಿಸಿದ್ದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಹಿರಿಯ ಮುಖಂಡರಾದ ಮಹಾದೇವಪ್ಪಗೌಡ ಪೋ.ಪಾ, ಅಂದಾನಪ್ಪ ಗುಂಡಳ್ಳಿ, ಉಮಾಕಾಂತಪ್ಪ, ಡಾ. ಬಿ.ಹೆಚ್.ದಿವಟರ್,  ಬಸಪ್ಪ ಬ್ಯಾಳಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ  ಮತ್ತು ಮಲ್ಲರೆಡ್ಡೆಪ್ಪ (ಅಧ್ಯಕ್ಷರು APMC ಲಿಂಗಸುಗೂರು),ನಾಗರಾಜ ಯಂಬಲದ, ಜಿ ವೆಂಕಟೇಶ್ ನಾಯಕ್, ವಿನಾಯಕ  ಪಾಟೀಲ್,  ಪ್ರಸನ್ನ ಪಾಟೀಲ್,  ಮೌನೇಶ ಮುರಾರಿ,ಪಂಪಾಪತಿ ಹೂವಿನಭಾವಿ, ವೆಂಕಟರೆಡ್ಡಿ ಹೂವಿನಭಾವಿ, ಸಿದ್ದನಗೌಡ ಉದ್ಬಾಳ, ಚೇತನ್ ಪಾಟೀಲ್, ಸೂಗಣ್ಣ ಬಾಳೆಕಾಯಿ,,  ವೆಂಕನಗೌಡ ಹಡಗಲಿ ಶರಣಯ್ಯ,  ಗುಡದೂರು  ಶರಣಗೌಡ , ಪೊಲೀಸ್  ಪಾಟೀಲ, ಆರ್. ಕೆ. ನಾಯಕ್,   ಮಂಜುನಾಥ್ ನಾಯಕ್, ಆಂಜನೇಯ ಜಿರಳಾ, ಬಸವರಾಜ್ ಕುರುಬೂರು, ಶರಣಬಸವ ಹರವಿ, ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು  ಹಾಗೂ ಮಸ್ಕಿ ಕ್ಷೇತ್ರದ ವಾಲ್ಮೀಕಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಸ್ಕಿ ಕ್ಷೇತ್ರದ ಜನಪ್ರಿಯ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ವಾಲ್ಮೀಕಿ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದರು.

ಕಾಂಗ್ರೆಸ್ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತಿ ಇದ್ದರು. 

ಮಸ್ಕಿ ತಹಶೀಲ್ದಾರ್  ಕಚೇರಿಯಲ್ಲಿಯೂ ಜಯಂತಿ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು