1:21 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

20/10/2021, 20:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ನೇತೃತ್ವ ವಹಿಸಿದ್ದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಹಿರಿಯ ಮುಖಂಡರಾದ ಮಹಾದೇವಪ್ಪಗೌಡ ಪೋ.ಪಾ, ಅಂದಾನಪ್ಪ ಗುಂಡಳ್ಳಿ, ಉಮಾಕಾಂತಪ್ಪ, ಡಾ. ಬಿ.ಹೆಚ್.ದಿವಟರ್,  ಬಸಪ್ಪ ಬ್ಯಾಳಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ  ಮತ್ತು ಮಲ್ಲರೆಡ್ಡೆಪ್ಪ (ಅಧ್ಯಕ್ಷರು APMC ಲಿಂಗಸುಗೂರು),ನಾಗರಾಜ ಯಂಬಲದ, ಜಿ ವೆಂಕಟೇಶ್ ನಾಯಕ್, ವಿನಾಯಕ  ಪಾಟೀಲ್,  ಪ್ರಸನ್ನ ಪಾಟೀಲ್,  ಮೌನೇಶ ಮುರಾರಿ,ಪಂಪಾಪತಿ ಹೂವಿನಭಾವಿ, ವೆಂಕಟರೆಡ್ಡಿ ಹೂವಿನಭಾವಿ, ಸಿದ್ದನಗೌಡ ಉದ್ಬಾಳ, ಚೇತನ್ ಪಾಟೀಲ್, ಸೂಗಣ್ಣ ಬಾಳೆಕಾಯಿ,,  ವೆಂಕನಗೌಡ ಹಡಗಲಿ ಶರಣಯ್ಯ,  ಗುಡದೂರು  ಶರಣಗೌಡ , ಪೊಲೀಸ್  ಪಾಟೀಲ, ಆರ್. ಕೆ. ನಾಯಕ್,   ಮಂಜುನಾಥ್ ನಾಯಕ್, ಆಂಜನೇಯ ಜಿರಳಾ, ಬಸವರಾಜ್ ಕುರುಬೂರು, ಶರಣಬಸವ ಹರವಿ, ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು  ಹಾಗೂ ಮಸ್ಕಿ ಕ್ಷೇತ್ರದ ವಾಲ್ಮೀಕಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಸ್ಕಿ ಕ್ಷೇತ್ರದ ಜನಪ್ರಿಯ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ವಾಲ್ಮೀಕಿ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದರು.

ಕಾಂಗ್ರೆಸ್ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತಿ ಇದ್ದರು. 

ಮಸ್ಕಿ ತಹಶೀಲ್ದಾರ್  ಕಚೇರಿಯಲ್ಲಿಯೂ ಜಯಂತಿ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು