2:01 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

20/10/2021, 20:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ನೇತೃತ್ವ ವಹಿಸಿದ್ದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಹಿರಿಯ ಮುಖಂಡರಾದ ಮಹಾದೇವಪ್ಪಗೌಡ ಪೋ.ಪಾ, ಅಂದಾನಪ್ಪ ಗುಂಡಳ್ಳಿ, ಉಮಾಕಾಂತಪ್ಪ, ಡಾ. ಬಿ.ಹೆಚ್.ದಿವಟರ್,  ಬಸಪ್ಪ ಬ್ಯಾಳಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ  ಮತ್ತು ಮಲ್ಲರೆಡ್ಡೆಪ್ಪ (ಅಧ್ಯಕ್ಷರು APMC ಲಿಂಗಸುಗೂರು),ನಾಗರಾಜ ಯಂಬಲದ, ಜಿ ವೆಂಕಟೇಶ್ ನಾಯಕ್, ವಿನಾಯಕ  ಪಾಟೀಲ್,  ಪ್ರಸನ್ನ ಪಾಟೀಲ್,  ಮೌನೇಶ ಮುರಾರಿ,ಪಂಪಾಪತಿ ಹೂವಿನಭಾವಿ, ವೆಂಕಟರೆಡ್ಡಿ ಹೂವಿನಭಾವಿ, ಸಿದ್ದನಗೌಡ ಉದ್ಬಾಳ, ಚೇತನ್ ಪಾಟೀಲ್, ಸೂಗಣ್ಣ ಬಾಳೆಕಾಯಿ,,  ವೆಂಕನಗೌಡ ಹಡಗಲಿ ಶರಣಯ್ಯ,  ಗುಡದೂರು  ಶರಣಗೌಡ , ಪೊಲೀಸ್  ಪಾಟೀಲ, ಆರ್. ಕೆ. ನಾಯಕ್,   ಮಂಜುನಾಥ್ ನಾಯಕ್, ಆಂಜನೇಯ ಜಿರಳಾ, ಬಸವರಾಜ್ ಕುರುಬೂರು, ಶರಣಬಸವ ಹರವಿ, ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು  ಹಾಗೂ ಮಸ್ಕಿ ಕ್ಷೇತ್ರದ ವಾಲ್ಮೀಕಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಸ್ಕಿ ಕ್ಷೇತ್ರದ ಜನಪ್ರಿಯ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ವಾಲ್ಮೀಕಿ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದರು.

ಕಾಂಗ್ರೆಸ್ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತಿ ಇದ್ದರು. 

ಮಸ್ಕಿ ತಹಶೀಲ್ದಾರ್  ಕಚೇರಿಯಲ್ಲಿಯೂ ಜಯಂತಿ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು