10:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹೃದಯಾಘಾತಕ್ಕೆ ಬಲಿ

21/10/2021, 17:00

ಬೆಂಗಳೂರು( reporterkarnataka.com) :    

ಪೊಲೀಸ್  ಠಾಣೆಯಲ್ಲಿ  ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್‌ ರಫೀಕ್‌ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ವೈದ್ಯರನ್ನು ಮನೆಗೆ ಕರೆಯಿಸಿದ್ದಾರೆ. ಆದರೆ ವೈದ್ಯರು ಬರುವ ಹೊತ್ತಿಗಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭೈಯ್ಯಪ್ಪನ ಹಳ್ಳಿ ಠಾಣೆ ಯಲ್ಲಿ ನಿರ್ವಹಿಸುವಾಗ ಭೀಮಾ ಎಂದು ಹೆಸರಿಟ್ಟು ಒಂದು ಹಸುವಿನ ಕರುವನ್ನು ಸಾಕಿದ್ದರು. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಂಗಳೂರು ನಗರದ ಭೈಯಪ್ಪನಹಳ್ಳಿ ಠಾಣೆ, ಸಿಇಎನ್, ಲೋಕಾಯುಕ್ತ ಸೇರಿದಂತೆ ವಿವಿಧ ಠಾಣೆಗಳಲ್ಲಿ ಮಹಮ್ಮದ್ ರಫಿಕ್ ಕರ್ತವ್ಯ ನಿರ್ವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು