6:47 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹೃದಯಾಘಾತಕ್ಕೆ ಬಲಿ

21/10/2021, 17:00

ಬೆಂಗಳೂರು( reporterkarnataka.com) :    

ಪೊಲೀಸ್  ಠಾಣೆಯಲ್ಲಿ  ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್‌ ರಫೀಕ್‌ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ವೈದ್ಯರನ್ನು ಮನೆಗೆ ಕರೆಯಿಸಿದ್ದಾರೆ. ಆದರೆ ವೈದ್ಯರು ಬರುವ ಹೊತ್ತಿಗಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭೈಯ್ಯಪ್ಪನ ಹಳ್ಳಿ ಠಾಣೆ ಯಲ್ಲಿ ನಿರ್ವಹಿಸುವಾಗ ಭೀಮಾ ಎಂದು ಹೆಸರಿಟ್ಟು ಒಂದು ಹಸುವಿನ ಕರುವನ್ನು ಸಾಕಿದ್ದರು. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಂಗಳೂರು ನಗರದ ಭೈಯಪ್ಪನಹಳ್ಳಿ ಠಾಣೆ, ಸಿಇಎನ್, ಲೋಕಾಯುಕ್ತ ಸೇರಿದಂತೆ ವಿವಿಧ ಠಾಣೆಗಳಲ್ಲಿ ಮಹಮ್ಮದ್ ರಫಿಕ್ ಕರ್ತವ್ಯ ನಿರ್ವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು